ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಸುದೀರ್ಘ ಎರಡು ಗಂಟೆಗಳ ವಾದ ವಿವಾದವನ್ನು ಆಲಿಸಿದ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನಿರಾಕರಿಸಿದೆ. ಮತ್ತು ಎರಡೂ ಬದಿಯ ಪಕ್ಷಕಾರರಿಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪೀಠ ಆದೇಶಿಸಿದೆ.
ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿದ ನ್ಯಾ. ಇಂದಿರಾ ಬ್ಯಾನರ್ಜಿ ಪೀಠ, ಗಣೇಶೋತ್ಸವದ ಪೂಜೆಯನ್ನು ಬೇರೆ ಎಲ್ಲಾದರೂ ಆಚರಿಸಿ, ಹೈಕೋರ್ಟ್ ಮುಂದೆ ಹೋಗಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಿ ಎಂದು ಹೇಳಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.