ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್) ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯವನ್ನು ನಾಯಿಗಳಿಂದ ಮನುಷ್ಯರಿಗೆ ಹರಡುವ ರೇಬೀಸ್ ಖಾಯಿಲೆಯಿಂದ ಮುಕ್ತ ಮಾಡುವ ಉದ್ದೇಶದಿಂದ ರಾಜ್ಯಾದ್ಯಾಂತ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆಯನ್ನು ಇಲಾಖೆ ವತಿಯಿಂದ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ನಾಯಿಗಳಿಗೆ ದಿನಾಂಕ: 30.09.2022 ವರೆಗೆ ಉಚಿತವಾಗಿ ರೇಬೀಸ್ ಲಸಿಕೆ ನೀಡಲಾಗುತ್ತದೆ.
Large group of various breeds of dogs together on a white background
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.