ಮಂಗಳೂರು (www.vknews.in) : ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೆ.27ರಂದು ತೀರ್ಪು ಪ್ರಕಟಿಸಲಿದೆ.
ಈ ಪ್ರಕರಣದಲ್ಲಿ ಮೂಲದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ. ಇನ್ನು ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್ ಆದೇಶಿಸಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.