(ವಿಶ್ವ ಕನ್ನಡಿಗ ನ್ಯೂಸ್) : ಎನ್ಐಎ, ಇಡಿ ಮತ್ತು ಎಟಿಎಸ್ ತಂಡಗಳು ದೇಶದ ಹಲವೆಡೆ ದಾಳಿ ನಡೆಸಿ ಪಿಎಫ್ಐನ ಹಲವು ಜನರನ್ನು ಬಂಧಿಸಿವೆ. ಇದರೊಂದಿಗೆ ರಾಜಕೀಯ ಹೋರಾಟವೂ ಆರಂಭವಾಗಿದೆ. ಇದೀಗ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಪಿಎಫ್ಐ ವಿರುದ್ಧ ಕ್ರಮ ಕೈಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದ್ದೇಕೇ ಎಂದು ಪ್ರಶ್ನಿಸಿದ್ದಾರೆ.
ಪ್ರಿಯಾಂಕಾ ಚತುರ್ವೇದಿ ಪಿಎಪ್ಐನ ಕ್ರಮವನ್ನು ಪ್ರಶ್ನಿಸಿದ್ದಲ್ಲದೇ, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆಯನ್ನೂ ನೀಡಿದ್ದಾರೆ. ಕಾಶ್ಮೀರ ನಮ್ಮ ದೇಶದ ಅವಿಭಾಜ್ಯ ಅಂಗವಾಗಿದೆ. ಸಂಪೂರ್ಣ ಕಾಶ್ಮೀರವನ್ನು ಪಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಹೇಳುತ್ತಾರೆ. ಹಾಗಾದರೆ ಅದರ ದಿನಾಂಕವನ್ನು ಯಾವಾಗ ಪ್ರಕಟಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.