ಉತ್ತರಾಖಂಡ (ವಿಶ್ವ ಕನ್ನಡಿಗ ನ್ಯೂಸ್) : ರೆಸಾರ್ಟ್ ಉದ್ಯೋಗಿ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡ ಸ್ಥಳೀಯರು ಬಿಜೆಪಿ ಶಾಸಕ ರೇಣು ಬಿಷ್ತ್ ವಿರುದ್ಧ ಪ್ರತಿಭಟಿಸಿ ಅವರ ಕಾರನ್ನು ಧ್ವಂಸಗೊಳಿಸಿದ್ದಾರೆ.
ಶಾಸಕರನ್ನು ಪೊಲೀಸರು ಬೆಂಗಾವಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ಸೇರಿದಂತೆ 3 ಆರೋಪಿಗಳನ್ನು ಬಂಧಿಸಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.