(www.vknews.in) ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆ ಅಬ್ದುರಿಯಾಜ್ ಜುಮಾ ಮಸೀದಿಗೆ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಅಧ್ಯಕ್ಷರು ಸರ್ಕಾರಿ ಭರವಸೆಗಳ ಸಮಿತಿ ಕರ್ನಾಟಕ ಸರಕಾರ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಎಂ.ಪಾರೂಕ್ ರವರು ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯಿಂದ ಐದು ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿರುತ್ತಾರೆ. ಈ ಅನುದಾನ ಬಿಡುಗಡೆಗೆ ಜನತಾ ದಳ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ ಯವರು ಮಾನ್ಯ ಶಾಸಕರಾದ ಬಿಎಮ್ ಫಾರೂಕ್ ರವರಿಗೆ ಕೃತಜ್ಞತೆ ಸಲ್ಲಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.