ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಪಾಂಡೇಶ್ವರ ನಿವಾಸಿ ಸವಾದ್ ಎಂಬವರ ಏಳು ವರ್ಷ ವಯಸ್ಸಿನ ಹಮ್ದಾನ್ ಎಂಬ ಬಾಲಕ ಮೃತಪಟ್ಟಿದ್ದಾನೆ.
ನಿನ್ನೆ ಬಾಲಕನ ಮೈಮೇಲೆ ಗೇಟು ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.