ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಇವರ ವತಿಯಿಂದ ನಾಂದಿ ಪೌಂಡೇಶನ್ ಮತ್ತು ಮಹೀಂದ್ರ ಪ್ರೆಂಡ್ಸ್ ಕ್ಲಾಸ್ ರೂಮ್ ಇವರ ಸಹಯೋಗದೊಂದಿಗೆ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯರಿಗೆ ನಡೆದ ಸಾಫ್ಟ್ ಸ್ಕಿಲ್ಸ್ ಕುರಿತ ತರಬೇತಿ ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲ ಗಂಗರಾಜು ಉದ್ಘಾಟಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಬಿ., ಜಿಲ್ಲಾ ಸಲಹೆಗಾರ್ತಿ ಸಂಧ್ಯಾರಾಣಿ, ನಾಂದಿ ಪೌಂಡೇಶನ್ ತರಬೇತುದಾರ ಚಿನ್ನೀ ಅಜಯ್, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.