(www.vknews.in) ಮಂಗಳೂರು : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ವಿನೀತ್ ಕುಮಾರ್ ನವೆಂಬರ್ 2022ರಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಟಾದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆಯಲ್ಲಿ ಕಂಚಿನ ಪದಕ ಗೆದ್ದಿರುತ್ತಾರೆ ಹಾಗೂ ಮಯೂರ್ ಡಿ ಶೆಟ್ಟಿ ಯವರು ಕಟಾ ಮತ್ತು ಕುಮಿಟೆಯಲ್ಲಿ ಬೆಳ್ಳಿ ಪದಕ ಗೆದ್ದಿರುತ್ತಾರೆ. ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೈಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ. ವಂದನೆಯೊಂದಿಗೆ,
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.