ಕೊಚ್ಚಿ (ವಿಶ್ವ ಕನ್ನಡಿಗ ನ್ಯೂಸ್) : ಕಾರು ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಮುವತ್ತುಪುಳದಲ್ಲಿ ನಡೆದಿದೆ. ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಮೃತನನ್ನು ಎರ್ನಾಕುಲಂನ ಪುಥೆಂಕುರಿಶ್ ನಿವಾಸಿ ಆಯುಷ್ ಗೋಪಿ ಎಂದು ಗುರುತಿಸಲಾಗಿದೆ.
ತೋಡುಪುಳದ ಅಲ್ ಅಝರ್ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಮುವಟ್ಟುಪುಳಾ-ತೋಡುಪುಳ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.