ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುಳ್ಯ ಗಾಂಧಿನಗರ ಮದರಸದಲ್ಲಿ ನಡೆದ ಎಸ್ ಜೆ ಎಂ ರಾಜ್ಯ ಮಟ್ಟದ ಪ್ರತಿಭಾ ಸಂಗಮ 2022 ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷರಾದ ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ ಭಾಗವಹಿಸಿದರು.
ಗಾಂಧಿನಗರ ಮಸೀದಿಯ ಅಧ್ಯಕ್ಷರಾದ ಹಾಜಿ ಕೆ ಎಂ ಮುಸ್ತಾಫ,ಕಾರ್ಯದರ್ಶಿ ಕೆ ಬಿ ಮಜೀದ್, ಪಿ ಎ ಮಹಮ್ಮದ್ ಸಹಿತ ಹಲವು ಗಣ್ಯರು ಭಾಗವಹಿಸಿದರು.
ಯಶಸ್ವಿಯಾಗಿ ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬ್ ಅಶ್ರಫ್ ಖಾಮಿಲ್ ಸಖಾಫಿ,ಇಬ್ರಾಹಿಂ ಸಖಾಫಿ ಪುಂಡೂರ್ ಜಿಲ್ಲಾ ಅಧ್ಯಕ್ಷರು ಸುನ್ನಿ ಜಮೀಯತುಲ್ ಮುಅಲ್ಲಿಮೀನ್, ಅಬ್ದುಲ್ ರಹಮಾನ್ ಮದನಿ ಜೆಪ್ಪು ಅಧ್ಯಕ್ಷರು ರಾಜ್ಯ ಸುನ್ನಿ ಜಮೀಯತುಲ್ ಮುಅಲ್ಲಿಮೀನ್ ರವರ ನೇತೃತ್ವದಲ್ಲಿ ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಸಂಘಟನೆಯ ಪ್ರಮುಖರು ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.