(www.vknews.in) ಡಿ.1: ಬೆಳ್ತಂಗಡಿಯ ಗುರವಾಯನಕೆರೆ ಕೊಂಟು ಪಳಿಕೆ ನಿವಾಸಿ ರಿಕ್ಷಾ ಚಾಲಕ ಪ್ರವೀಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಇದೊಂದು ಕೊಲೆಯಾಗಿರಬಹುದು ಎಂದು ನಾಗರಿಕರು ಶಂಕೆ ವ್ಯಕ್ತಪಡಿಸುತ್ತಿದ್ದು ಪೋಲಿಸ್ ಇಲಾಖೆ ಪ್ರಕರಣವನ್ನು ತನಿಖೆಗೋಳಡಿಸಿ ನೈಜತೆಯನ್ನು ಬಹಿರಂಗ ಪಡಿಸಬೇಕೆಂದು SDTU ಆಟೋ ಚಾಲಕರ ಯೂನಿಯನ್ ಬೆಳ್ತಂಗಡಿ ಘಟಕ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಒತ್ತಾಯಿಸಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.