ವಿಶಾಖಪಟ್ಟಣ (ವಿಶ್ವ ಕನ್ನಡಿಗ ನ್ಯೂಸ್) : ರೈಲಿನಿಂದ ಇಳಿಯುವ ವೇಳೆ ಆಯತಪ್ಪಿ ರೈಲು ಮತ್ತು ಪ್ಲಾಟ್ ಫಾಂರ ನಡುವೆ ವಿಧ್ಯಾರ್ಥಿನಿಯೊಬ್ಬಳು ಸಿಲುಕಿ ಹಾಕಿಕೊಂಡ ಘಟನೆ ವಿಶಾಖಪಟ್ಟಣದ ದುವ್ವಡ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲ್ವೆ ಅಧಿಕಾರಿಗಳು ಮಾಹಿತಿ ತಿಳಿದು ಕೂಡಲೇ ಆಗಮಿಸಿ ಸುರಕ್ಷಿತವಾಗಿ ವಿದ್ಯಾರ್ಥಿನಿಯನ್ನು ಹೊರತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಿಲ್ದಾಣದಲ್ಲಿ ರೈಲಿನಿಂದ ಇಳಿಯುತ್ತಿದ್ದ ವೇಳೆ ಆಕೆ ಆಯತಪ್ಪಿ ಬಿದ್ದುದ್ದರಿಂದ ಆಕೆ, ರೈಲು ಮತ್ತು ಪ್ಲಾಟ್ಫಾರಂ ನಡುವೆ ಸಿಕ್ಕಿ ಹಾಕಿಕೊಂಡಳು. ಕೂಡಲೇ ರೈಲನ್ನು ನಿಲ್ಲಿಸಿದ ಹಿನ್ನಲೆ ಹೆಚ್ಚಿನ ಪ್ರಾಣಾಪಾಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.