ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಫಲ್ಲುಣಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಕಾಶಭವನ ನಿವಾಸಿ ಹಿತೇಶ್ ಮೃತಪಟ್ಟ ಯುವಕ. ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ ಹಿತೇಶ್, ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ಹೇಳಲಾಗಿದೆ.
ಈತನಿಗೆ ಮನೆಯವರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಗುರುವಾರ ಸಂಜೆ ಈತ ಮರವೂರು ಸೇತುವೆ ಬಳಿಯಲ್ಲಿ ಸ್ಕೂಟರ್ ನಿಲ್ಲಿಸಿ, ಪಲ್ಗುಣಿ ನದಿಗೆ ಹಾರಿದ್ದಾನೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.