ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಪುತ್ತೂರು ಸಮೀಪ ಆರ್ಲಪದವು ಎಂಬಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಹಿಂದೂ ಜಾಗರಣ ವೇದಿಕೆ ಆರ್ಲಪದವು ಹಾಗು ವಿಟ್ಲ ತಾಲೂಕು ಜಂಟಿ ಕಾರ್ಯಚರಣೆಯಲ್ಲಿ ಆರ್ಲಪದವು ಸಮೀಪದ ಕೊಂದಲ್ಕಾನ ಎಂಬಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ.
ಪೆರ್ಲದ ಸ್ವರ್ಗ ಎಂಬಲ್ಲಿನ ಜಗನ್ನಾಥ್ ಎಂಬವರನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಹಲವಾರು ವರ್ಷಗಳಿಂದ ಅಕ್ರಮ ಗೋ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.