(www.vknews.in) ಬಂಟ್ವಾಳ : ಚಿಕ್ಕಮಗಳೂರು ಜಿಲ್ಲಾ ಹಬ್ಬದ ಅಂಗವಾಗಿ ನಡೆದ ಕ್ರೀಡಾ ಉತ್ಸವದಲ್ಲಿ ಟ್ವೆಕಾಂಡೋ ಕ್ರೀಡೆಯ ರಾಜ್ಯ ಮಟ್ಟದ ಸ್ಪರ್ಧೆಯ ಹಿರಿಯ ವಿಭಾಗದ 60 ಕೆಜಿ ವಿಭಾಗದಲ್ಲಿ ಪಿ ಎ ಕಾಲೇಜು ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಜ್ಜಾದ್ ಅಹ್ಮದ್ ಅವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ ಉಮ್ಮರ್ ಫಾರೂಕ್-ಮುಮ್ತಾಝ್ ದಂಪತಿಯ ಪುತ್ರನಾಗಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.