(www.vknews.in)ಹಣಕಾಸು ಸಚಿವರು ಮಂಡಿಸಿದ ಭಾರತ ಒಕ್ಕೂಟದ ಆಯವ್ಯಯ ಕೇವಲ ನಿರಾಶಾದಾಯಕ ಮಾತ್ರವಲ್ಲ ಸಂವಿಧಾನದಲ್ಲಿನ ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿ ಜಾರಿಗೊಳಿಸಲು ವಿಫಲವಾಗಿದೆ. ಒಕ್ಕೂಟ ಆಯವ್ಯಯ 2023-24, ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ನಿರಾಶೆಯನ್ನು ತಂದಿದೆ. ಗುಣಮಟ್ಟದ ಶಿಕ್ಷಣದ ಪ್ರಾಮುಖ್ಯತೆಯನ್ನು ಹಣಕಾಸು ಸಚಿವರು ಪ್ರಸ್ತಾಪಿಸಿದರೂ,ಅದನ್ನು ಎಲ್ಲಾ ಮಕ್ಕಳಿಗೆ ಸಮಾನತೆಯ ನೆಲೆಯಲ್ಲಿ ಒದಗಿಸಲು ಅಗತ್ಯವಾದ ಹಣಕಾಸು ಸಂಪನ್ಮೂಲಗಳನ್ನು ಆಯವ್ಯಯದಲ್ಲಿ ಒದಗಿಸಲು ಅವರು ಪೂರ್ಣ ವಿಫಲರಾಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.