ಉಪ್ಪಿನಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಕೆಲವು ದಿನಗಳ ಮೊದಲು ಕುಪ್ಪೆಟ್ಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡ ರಾತ್ರಿ ಮೃತಪಟ್ಟಿದ್ದಾರೆ. ಕುಪ್ಪೆಟ್ಟಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಮೃತಪಟ್ಟ ಬಾಲಕ.
ಅಬೂಬಕ್ಕರ್ ಸಿದ್ದೀಕ್ ಗೆಳೆಯನ ಜೊತೆ ಸ್ಕೂಟರ್ ನಲ್ಲಿ ಮದ್ರಸಾಕ್ಕೆ ತೆರಳುವ ವೇಳೆ ವಿರುದ್ಧ ಆಟೋವೊಂದಕ್ಕೆ ಸ್ಕೂಟರ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಬಾಲಕರಿಬ್ಬರು ಗಂಭೀರ ಗಾಯಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.