ಕಣ್ಣೂರು (ವಿಶ್ವ ಕನ್ನಡಿಗ ನ್ಯೂಸ್) : ಕರ್ತವ್ಯದ ವೇಳೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತರನ್ನು ತಾರಿಯೇರಿ ನಿವಾಸಿ ಶಮೀರ್ (32) ಎಂದು ಗುರುತಿಸಲಾಗಿದೆ.
ಮರ ಕಡಿಯುವ ಶಮೀರ್ ಕಣ್ಣೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಬೆಳಿಗ್ಗೆ ನಿಧನರಾದರು. ಇವರು ದಿವಂಗತ ಅಬ್ದುರಹಿಮಾನ್ ಮತ್ತು ಮರಿಯಮ್ಮ ದಂಪತಿಯ ಪುತ್ರ. ಮೃತರು ಕುಟುಂಬಸ್ಥರು ಹಾಗು ಅಪಾರ ಅಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.