(www.vknews.in) ; ಕೊಪ್ಪಳ ಜಿಲ್ಲೆಯ ಕೂಕನೂರ ಎಂ ಎಂ ಆರ್ ಡಿ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಗದಾರಿಯವರಿಗೆ ಮಾರ್ಚ್ 5 ರಂದು ಧಾರವಾಡದಲ್ಲಿ ನಡೆಯುವ ಖಿದ್ಮಾ ಫೌಂಡೇಶನ್ ಕರ್ನಾಟಕದ 4 ನೇ ವಾರ್ಷಿಕ ಸಮ್ಮೇಳನದಲ್ಲಿ, ಇವರ ಶೈಕ್ಷಣಿಕ ,ಹಾಗೂ ಸಾಮಾಜಿಕ ಸಾಧನೆಯನ್ನು ಗಮನಿಸಿ ಸಂಸ್ಥೆಯು ಈ ಸಾಲಿನ ಖಿದ್ಮಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಸಂಚಾಲಕರಾದ ಅಮೀರ್ ಬನ್ನೂರ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.