ವಿಟ್ಲ (ವಿಶ್ವ ಕನ್ನಡಿಗ ನ್ಯೂಸ್) ; ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.
ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.