ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) ; ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಗುಡ್ಡೆಯ ಮೇಲೆ ಏರಿ ಪಲ್ಟಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಅಡ್ಕಾರು ಮಾವಿನಕಟ್ಟೆ ಬಳಿ ಇ೦ದು ಸಂಜೆ ನಡೆದಿದೆ.
ಪುತ್ತೂರಿನಿಂದ ಸುಳ್ಳ ಕಡೆಗೆ ಬರುತ್ತಿದ್ದ ಅರಂತೋಡು ನಿವಾಸಿ ಅಬ್ದುಲ್ ಖಾದರ್ ಪಟೇಲ್ ಹಾಗು ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ನಾಲ್ಕು ಮ೦ದಿ ಪ್ರಯಾಣಿಕರು ಇದ್ದರು. ಫಟನೆಯಿ೦ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿ೦ದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.