ಮಂಗಳೂರು (www.vknews.in) ; ರಂಝಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಮಳಾನ್ ಉಪವಾಸ ಆರಂಭವಾಗಲಿದೆ.
ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ ಎಂದು ಪುತ್ತೂರು ಸಂಯುಕ್ತ ಖಾಝಿ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಅಧ್ಯಕ್ಷ *ಸಯ್ಯಿದುಲ್ ಉಲಮಾ ಸಯ್ಯದ್ ಜಿಫ್ರಿ ಮುತ್ತುಕೊಯ ತಂಙಳ್, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿರ್ದೇಶಿಸಿದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಖತೀಬರಾದ ಅಲ್ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ, ಹಾಸನ ಉಡುಪಿ ಚಿಕ್ಕಮಗಳೂರು ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೊಯಮ್ಮ ತಂಗಲ್ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.