(www.vknews.in) ; ಅಲ್ಪಸಂಖ್ಯಾತರ ವಿರೋಧಿ ಸರಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಸರಕಾರಿ ಹಾಗೂ ರಾಜಕೀಯ ಮೀಸಲಾತಿಯನ್ನು ರದ್ದುಗೊಳಿಸಿ ಬ್ರಾಹ್ಮಣ, ಜೈನ, ಆರ್ಯವೈಷ್ಯ,ನಾಗರತ, ಮೊದಲಿಯಾರ್ ಸಮುದಾಯದ ಜೊತೆ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿಸಿ 10% ಮೀಸಲಾತಿ ನೀಡಿ ಸರಕಾರ ಮುಸ್ಲಿಂ ಸಮುದಾಯದ ಹಕ್ಕುಗಳನ್ನು ಮೋಟಕುಗೊಳಿಸಿ ಮುಸ್ಲಿಂ ಸಮುದಾಯದ ಮೇಲೆ ಸರಕಾರ ಗದ ಪ್ರಹಾರ ಮಾಡಿದೆ ಚುನಾವಣಾ ದೃಷ್ಟಿಯಿಂದ ಇದು ಭಾವನೆಯನ್ನು ಕೆರಳಿಸಿ ಮತ ಪರಿವರ್ತನೆ ಮಾಡಲು ಉರಿಗೌಡ ನಂಜೇ ಗೌಡ ಮಾದರಿಯ ತಂತ್ರವೇ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ಮಾಡಲು ಸರಕಾರ ಹುಚ್ಚು ಧೈರ್ಯವನ್ನು ತೋರಿದ್ದು ಇದರಿಂದ ಸರಕಾರ ದೊಡ್ಡ ನಷ್ಟವನ್ನು ಅನುಭವಿಸುವ ದಿನ ಸಮೀಪ ಇದೆ ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಸರಕಾರದ ನಿಲುವನ್ನು ಖಂಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.