ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಅಪಾರ್ಟ್ಮೆಂಟ್ನ 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ಕದ್ರಿ ಪ್ಲಾನೆಟ್ ಎಸ್ಕೆಎಸ್ ವಸತಿ ಸಮುಚ್ಚಯದ 14ನೇ ಮಹಡಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಅಬ್ದುಲ್ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಮಾಲ್(20) ಮೃತಪಟ್ಟ ಯುವಕ.
ರಂಝಾನ್ ಹಿನ್ನೆಲೆಯಲ್ಲಿ ಸಹರಿ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಗುರುವಾರ ಬೆಳಗ್ಗೆ 4.45ಕ್ಕೆ ನಡೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.