ಕೋಯಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) | ಕೊಯಮತ್ತೂರು ಸ್ಫೋಟಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ದಾಖಲಾದ ಪ್ರಕರಣದಲ್ಲಿ ಅಬ್ದುಲ್ ನಾಸಿರ್ ಮಅದನಿ ಸೇರಿದಂತೆ ನಾಲ್ವರನ್ನು ಖುಲಾಸೆಗೊಳಿಸಲಾಗಿದೆ. ಕೋಝಿಕೋಡ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ.
ಈ ಹಿಂದೆ ಕೊಯಮತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮಅದನಿಯನ್ನು ಖುಲಾಸೆಗೊಳಿಸಲಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಮಅದನಿ ವಿರುದ್ಧ ಕೋಯಿಕ್ಕೋಡ್ ಕಸಬಾ ಪೊಲೀಸರು ಪ್ರಕರಣ ದಾಖಲಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.