(ವಿಶ್ವ ಕನ್ನಡಿಗ ನ್ಯೂಸ್) : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ಶಾರದಾ ಹೈಸ್ಕೂಲ್ ಪಾಣೆಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಅಸ್ಪಿಯ ತನಿಝ 537 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಅಬ್ದುಲ್ ಖಾದರ್ ಹಾಗು ಮೈಮುನಾ ದಂಪತಿಯ ಪುತ್ರಿಯಾಗಿದ್ದಾರೆ. ಇವರ ಮುಂದಿನ ಭವಿಷ್ಯಕ್ಕೆ ಕುಟುಂಬಸ್ಥರು, ಊರವರು ಹಾಗು ಅಧ್ಯಾಪಕ ವೃಂದದವರು ಶುಭ ಹಾರೈಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.