ಕೊಪ್ಪಳ (www.vknews.in) : ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಆಂಜನೇಯ ಮೃತಪಟ್ಟ ಬಾಲಕ.
ಬುದ್ಧಿಮಾಂದ್ಯ ಮಗನಿಗೆ ತಾಯಿ ರುದ್ರಮ್ಮ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.