ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವತಿಯಿಂದ ‘ಕ್ಯಾಬ್ಝೋನ್ -23’ ಶಿಬಿರವು ಇಂದು ಮಧ್ಯಾಹ್ನ ಒಂದು ಘಂಟೆಗೆ ಪಡೀಲ್ ಇಲ್ಮ್ ಸೆಂಟರಿನಲ್ಲಿ ನಡೆಯಲಿದೆ. ಜಿಲಾಧ್ಯಕ್ಷ ವಿ.ಯು. ಇಸ್ಹಾಕ್ ಝುಹ್ರಿ ಕಾನೆಕೆರೆ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮುಹಮ್ಮದ್ ಸಅದಿ ವಳವೂರು, ಬಶೀರ್ ಮದನಿ ಕೂಳೂರು ತರಗತಿ ಮಂಡಿಸುವರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಏಳು ಝೋನ್ ಗಳ ಕ್ಯಾಬಿನೆಟ್ ನಾಯಕರು ಭಾಗವಹಿಸುತ್ತಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.