ಚಿಕ್ಕಮಗಳೂರು (www.vknews.in) : ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಬೈಕ್ನಲ್ಲಿದ್ದ ವಿಶ್ವಾಸ್(24), ದೀಪಿಕಾ(22) ಮೃತಪಟ್ಟವರು.
ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ ವಿಶ್ವಾಸ್ ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಇಬ್ಬರು ಬೈಕ್ನಲ್ಲಿ ಹೋಗುವಾಗ ಈ ಅಪಘಾತವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.