ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.
ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ.
ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ.
ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ'ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ. ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ… pic.twitter.com/Gvrexdnlzk — Siddaramaiah (@siddaramaiah) July 10, 2023
ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ'ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.
ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ… pic.twitter.com/Gvrexdnlzk
— Siddaramaiah (@siddaramaiah) July 10, 2023
ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.