(www.vknews.in) ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ರಾಜ್ಯವನ್ನು ಪ್ರಗತಿಯ ಪಥದತ್ತ ಕೊಂಡೊವೈಯುವುದು ನಿಶ್ಚಿತ .2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ನವರು ಇಂದು ₹ 3.27 ಲಕ್ಷ ಕೋಟಿ ಗಾತ್ರದ ಬಜೆಟ್ ಅನ್ನು ಮಂಡಿಸಿದ್ದಾರೆ. ಇದು ಈ ಸರ್ಕಾರದ ಮೊದಲ ಹಾಗೂ ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್ ಆಗಿದೆ.
ನಮ್ಮ ಸರ್ಕಾರ ‘ನುಡಿದಂತೆ ನಡೆದಿದೆ ನಮ್ಮ5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಬೇಕಾದ ಹಣಕಾಸನ್ನು ಹೊಂದಿಸಿದ ನಂತರವೂ ರಾಜ್ಯದ ಅಭಿವೃದ್ಧಿಗೆ ಬೇಕಾದ ಸಂಪನ್ಮೂಲಕ್ಕೆ ಯಾವುದೇ ತೊಂದರೆಯಾಗದಂತೆ ಬಜೆಟ್ ಹಂಚಿಕೆ ಮಾಡಲಾಗಿದೆ. ಈ ಬಜೆಟ್ ರಾಜ್ಯವನ್ನು ಪ್ರಗತಿಯ ಪಥದತ್ತ ಕೊಂಡೊವೈಯುವುದು ನಿಶ್ಚಿತ ಎಂದು ಅರಕಲಗೂಡು ಯುವ ಕಾಂಗ್ರೆಸ್ ಮುಖಂಡ ಜೀಷಾನ್ ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.