ಗುರುಗ್ರಾಮ್(ವಿಶ್ವಕನ್ನಡಿಗ ನ್ಯೂಸ್): ಗುರುಗ್ರಾಮ್ ನ ಮಸೀದಿಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಧರ್ಮಗುರುವರ್ಯರೋರ್ವರು ಮೃತಪಟ್ಟಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಜುಮನ್ ಮಸೀದಿಗೂ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ನಿಯಂತ್ರಣ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಕೇಂದ್ರ ಸಚಿವ ಹಾಗೂ ಗುರುಗ್ರಾಮ್ ಸಂಸದ ರಾವ್ ಇಂದರ್ ಜಿತ್ ಸಿಂಗ್ ಅವರು ಗುರುಗ್ರಾಮ್ನ ಮಸೀದಿಯೊಂದರ ಮೇಲೆ ದಾಳಿ ನಡೆಸಲಾಗಿದ್ದು, ಇಮಾಮ್ ಸೇರಿದಂತೆ ಇಬ್ಬರಿಗೆ ಗುಂಡು ಹಾರಿಸಲಾಗಿದೆ NDTV ಹಾಗೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.