ಬೆಳ್ಳಾರೆ(ವಿಶ್ವಕನ್ನಡಿಗ ನ್ಯೂಸ್): ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ ವಠಾರದಲ್ಲಿ 77ನೇ ಸ್ವಾತಂತ್ರೋತ್ಸವ ದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮದ್ರಸಾ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ಭಾಷಣ ಮಾಡಿದರು.
ನಂತರ ವಿದ್ಯಾರ್ಥಿ ನಾಯಕ ಶಿಹಾಬ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಅಧ್ಯಾಪಕರುಗಳು, ವಿದ್ಯಾರ್ಥಿಗಳು, ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಹಸೈನಾರ್ ಮುಸ್ಲಿಯಾರ್ ಸ್ವಾಗತಿಸಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.