ಕುವೈಟ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಫರ್ವಾನಿಯ ಕೆಸಿಎಫ್ ಕಚೇರಿ ಯಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ರಾದ ಬಹುಮಾನ್ಯ ಹುಸೈನ್ ಎರ್ಮಡ್ ಉಸ್ತಾದರ ನೇತ್ರತ್ವ ದಲ್ಲಿ ಸಭೆಯಲ್ಲಿ ಇಂಟರ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ದುವಾ ದೊಂದಿಗೆ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ಕೈಗೊಂಡರು ಅದ್ರಂತೆ ಸ್ವಾಗತ ವನ್ನು ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ಸ್ವಾಗತಿಸಿದರು.
ಆಶಂಸ ಭಾಷಣ ವನ್ನು ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷ ಬಹುಮಾನ್ಯ ಉಮರ್ ಝುಹುರಿ, ಸಾಂತ್ವನ ಅಧ್ಯಕ್ಷ ಇಕ್ಬಾಲ್ ಕಂದಾವರ ಪಬ್ಲಿಕೇಷನ್ ಪ್ರಚಾರ ವಿಭಾಗ ಕಾರ್ಯದರ್ಶಿ ಇಬ್ರಾಹಿಂ ವೇಣೂರು ನೋರ್ತ್ ಝೋನ್ ಇಹ್ಸಾನ್ ಅಧ್ಯಕ್ಷ ಹೈದರ್ ಹಾಜಿ ಪಟ್ಟೋರಿ ಇಲ್ಯಾಸ್ ಮೊಂಟು ಗೋಳಿ ಅಶಂಸ ಭಾಷಣ ಗೈದರು.
ಸಭೆಯಲ್ಲಿ ಯಲ್ಲಿ ಸೌತ್ ಝೋನ್ ನಾಯಕರು ನೋರ್ತ್ ಝೋನ್ ನಾಯಕರು ಹಾಗೂ ಸೆಕ್ಟರ್ ಭಾಗವಹಿಸಿದರು. ಕೊನೆಯಲ್ಲಿ ರಾಷ್ಟ್ರೀಯ ಸಮಿತಿ ಪಬ್ಲಿಕೇಷನ್ ಪ್ರಚಾರ ವಿಭಾಗದ ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸ ಆದಿ ಝುಹುರಿ ಉಸ್ತಾದರ ದುವಾ ದೊಂದಿಗೆ ಕಾರ್ಯಕ್ರಮ ಕೊನೆಗೊಂಡಿದ್ದು ಧನ್ಯವಾದಗಳನ್ನು ರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷ ಇಕ್ಬಾಲ್ ಕಂದಾವರ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
ವರದಿ ಇಬ್ರಾಹಿಂ ವೇಣೂರು ಕುವೈಟ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.