(www.vknews.in) : ದೇಶಕ್ಕೆ ದೇಶವೇ ಕಾತರದಿಂದ ಕಾಯುತ್ತಿರುವ ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಗುರಿ ತಲುಪುವಂತಾಗಳು ಪ್ರತೀ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ನಡೆಸುವಂತೆ ರಾಜ್ಯ ದಾರಿಮಿ ಒಕ್ಕೂಟ ಕರೆ ನೀಡಿದೆ.
ದೇಶದ ಕೀರ್ತಿ ಬಾನೆತ್ತರಕ್ಕೇರಿ ಆ ಮೂಲಕ ದೇಶದ ಪ್ರಜೆಗಳು ಅಭಿಮಾನ ಪಡುವಂತಾಗಲು ಚಂದ್ರಯಾನ ಯಶಸ್ಸು ಕಾಣ ಬೇಕಿರುವುದು ನಮ್ಮೆಲ್ಲರ ಅಗತ್ಯವಾಗಿದೆ. ಇದಕ್ಕಾಗಿ ರಾತ್ರಿ ಹಗಲೆನ್ನದೇ ದುಡಿದ ವಿಜ್ಞಾನಿಗಳ ,ಸಿಬ್ಬಂದಿ ವರ್ಗದವರ ಒಳಿತಿಗಾಗಿ ಕೂಡಾ ಪ್ರಾರ್ಥನೆ ನಡೆಸಲು ಸಂಘಟನೆ ಕರೆ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.