ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಕೋಲಾರ ಆಡಳಿತ ಮಂಡಳಿಗೆ ಯೂನುಸ್ ಶರೀಫ್ ಬಿನ್ ಕಲೀಲ್ ಉಲ್ಲಾ ಶರೀಫ್, ಸಿ.ಬಿ.ಪುರ ರಸ್ತೆ, 1ನೇ ಕ್ರಾಸ್, ಪ್ರಶಾಂತನಗರ, ಕೋಲಾರ ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.