ಅಜ್ಜಿನಡ್ಕ (www.vknews. in) : ಬದ್ರಿಯಾ ಜುಮಾ ಮಸೀದಿಯಲ್ಲಿ ದೇಶದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷರಾದ ಸುಲ್ಯೆಮಾನ್ ಹಾಜಿಯವರು ನೆರವೇರಿಸಿದರು.
ಈ ಸಮಯದಲ್ಲಿ ಉಪಾಧ್ಯಕ್ಷರಾದ ಎಸ್.ಬಿ ಹನೀಫ್, ಕೋಟೆಕಾರ್ ಪಟ್ಟಣ ಪಂಚಾಯಿತಿನ ಸದಸ್ಯರಾದ ಅಹಮದ್ ಅಜ್ಜಿನಡ್ಕ, ಗಲ್ಫ್ ಫ್ರೆಂಡ್ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ಸಿ.ಎಚ್ ಇಸ್ಮಾಯಿಲ್, ಮಸೀದಿ ಸಹ ಕಾರ್ಯದರ್ಶಿ ಯಾದ ಮೊಹಮ್ಮದ್ ಬಶೀರ್ ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.