(www.vknews. in) ; ಉಡುಪಿ , ಚಿಕ್ಕ ಮಗಳೂರು, ಹಾಸನ ಸಂಯುಕ್ತ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರಿಂದ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ರಾದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಇವರಿಗೆ ದುಆ ಆರ್ಶಿವಾದ ….
ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ರಾಜ್ಯ ಉಪಾಧ್ಯಕ್ಷ ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ, ಸದಸ್ಯರಾದ ಜಿ ಎಂ ಕಾಮಿಲ್ ಸಖಾಫಿ,ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಗಳಾದ ಕೆ ಎಂ ಮೋಂಟುಗೋಳಿ,ಖಲೀಲ್ ಮಾಲಿಕಿ, ಜಿಲ್ಲಾ ನಾಯಕ ನವಾಝ್ ಸಖಾಫಿ ಅತ್ಯಾರ್ ಪದವು, ಕೆಸಿಎಫ್ ನಾಯಕರಾದ ಸಲೀಂ ಕನ್ಯಾಡಿ,ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಇರ್ಷಾದ್ ಹಾಜಿ ಗೂಡಿನಬಳಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.