(www.vknews.in) ; ದಾವಣಗೆರೆ ಜಿಲ್ಲೆ ದೇವರಬೆಳಕೆರೆಯಲ್ಲಿರುವ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ದಿನಾಂಕ ೧೮.೦೩.೨೦೨೪ ರಿಂದ ೩೦.೦೩.೨೦೨೪ರವರೆಗೆ ನಡೆದ ಪುನರ್ ಮನನ ತರಬೇತಿ ಶಿಬಿರದಲ್ಲಿ ಹಾಜರಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಘಟಕದ ಶ್ರೀ.ರಾಹುಲ್ ಪ್ರಜಾರ್ ಗೃಹರಕ್ಷಕರು ಇವರು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿರುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಶ್ಲಾಘನೆ ವ್ಯಕ್ತಪಡಿಸಿ ಇನ್ನು ಮುಂದೆ ಇದೇರೀತಿ ಉತ್ತಮ ಸಾಧನೆ ಮಾಡುವಂತೆ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.