(www.vknews. in) ; ದಿನಾಂಕ ೧೪/೦೪/೨೦೨೪ನೆ ಶನಿವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಮಂಜೇಶ್ವರದ ಹೊಸಂಗಡಿಯಲ್ಲಿ ಕಳೆದ ೨೬ ವರುಷಗಳಿಂದ ಕಾರ್ಯಾಚರಿಸುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಮತದಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಬದಲ್ಲಿ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು,ಡಾ ರಾಜಶ್ರೀ ಮೋಹನ್,ಡಾ ಇಜಾಜ್ ಅಹಮದ್ ಮತ್ತು ದಂತ ಪರಿಚಾರಿಕೆಯರಾದ ರಮ್ಯಾ,ಚೈತ್ರ,ಜಯಶ್ರೀ ಮತ್ತು ಸುಷ್ಮಿತಾ ಉಪಸ್ಥಿತರಿದ್ದರು. ವಿಶೇಷವಾಗಿ ಹೊಸ ಮತದಾರರಿಗೆ ಮತದಾನದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಮತದಾನದ ಮಹತ್ವವನ್ನು ತಿಳಿಸಿ ಹೇಳಲಾಯಿತು.ದಿನವಿಡೀ ಈ ಮತದಾನ ಜಾಗ್ರತಿ ಕಾರ್ಯಾಗಾರ ನಡೆಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.