ಬಂಟ್ವಾಳ (www.vknews.in) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಸೈಂಟ್ ಮಿಲಾಗ್ರಿಸ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಅಹ್ಮದ್ ಮುಖ್ತಾರ್ ಶಹದ್ ಅವರು 540 ಅಂಕಗಳನ್ನು ಗಳಿಸುವ ಮೂಲಕ 90 ಶೇಕಡಾ ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ ಹೊಂದಿದ್ದಾರೆ.
ಈತ ಮೆಲ್ಕಾರ್ ನಿವಾಸಿ ಎನ್ ಅಬ್ಬಾಸ್ ಹಾಗೂ ಪಿ ಎಂ ರಹಮತ್ ದಂಪತಿಯ ಪುತ್ರನಾಗಿದ್ದಾನೆ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬಕ್ಕೆ ಮತ್ತು ಊರಿಗೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.