(www.vknews.in) : ಈ ಬಾರಿಯ ಮತದಾನವು ನಮ್ಮ ಪಾಲಿಗೆ ಮಹತ್ವದ್ದಾಗಿದೆ. 10 ವರ್ಷಗಳಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರಕಾರ ನಮ್ಮನ್ನು ಯಾವೆಲ್ಲ ರೀತಿಯಲ್ಲಿ ಮಣಿಸಲು ಪ್ರಯತ್ನಿಸಿದೆ ಎಂದು ನಮಗೆಲ್ಲರಿಗೂ ತಿಳಿದ ವಿಚಾರವಾಗಿದೆ. ಜಾತಿ, ಭಾಷೆ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೋಮುವಾದಿ ಪಕ್ಷವು ಯಾವ ಕಾರಣಕ್ಕೂ ಮತ್ತೆ ಅಧಿಕಾರಕ್ಕೆ ಬರಬಾರದು. ಅದನ್ನು ಅಧಿಕಾರದಿಂದ ದೂರವಿಡಲು ಈ ಬಾರಿಯ ಚುನಾವಣೆ ನಮಗೆ ಉತ್ತಮ ಅವಕಾಶವಾಗಿದೆ.
ಸಮಾಜದಲ್ಲಿ ಶಾಂತಿ ನೆಲೆಸಲು, ಸೌಹಾರ್ದ ಮೂಡಿಸಲು, ಹಿಂದೂ, ಮುಸ್ಲಿಮ್, ಕ್ರೈಸ್ತರು ಒಗ್ಗೂಡಿ ಬಾಳಲು ಎ.26ರ ಮತದಾನ ಮಹತ್ವದ್ದಾಗಿದೆ. ಹಾಗಾಗಿ ಎಲ್ಲರೂ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು. ಸಂವಿಧಾನವನ್ನು ಉಳಿಸಬೇಕು.
ಜೀಷಾನ್ ಖಾನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗ ,ಮತ್ತು ಬೆಂಗಳೂರು ಉತ್ತರ ಲೋಕಸಭಾ ಚುನಾವಣೆ ವೀಕ್ಷಕರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.