ಪುತ್ತೂರು(www.vknews.in): ಪ್ರಸ್ತುತ ಸೌದಿ ಅರೇಬಿಯಾದ ಜುಬೈಲ್ ಉದ್ಯಮಿ ಹಾಗೂ ಪುತ್ತೂರು ಕಮ್ಯೂನಿಟಿ ರೀಸರ್ಚ್ ಆಂಡ್ ಡೆವಲಪ್ಮೆಂಟ್ ಸೆಂಟರ್ನ ಚೇರ್ಮೆನ್ ಅಮ್ಜದ್ ಖಾನ್ ಪೋಳ್ಯ ಹಾಗೂ ಮರ್ಕಝುಲ್ ಹುದಾ ರಾಷ್ಟ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ದಾರುಲ್ ಇರ್ಷಾದ್ ಸೌದಿ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಜನಾಬ್ ನೌಷಾದ್ ಪೋಳ್ಯ ಅವರು ತಮ್ಮ ಕುಟುಂಬ ಸಮೇತ ತಾಯ್ನಾಡಿಗೆ ಮರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಮಾದರಿಯಾದರು. ಇವರು ಮುರ ಸರಕಾರಿ ಶಾಲೆಯ ಬೂತ್ ಸಂಖ್ಯೆ 206ಕ್ಕೆ ತೆರಳಿ ತಮ್ಮ ಮತ ಚಲಾಯಿಸಿದ್ದಾರೆ.
ಅಮ್ಜದ್ ಖಾನ್ ಅವರ ಪುತ್ರ ಮುಹಮ್ಮದ್ ನೆಹಾನ್ ಅವರು ತಮ್ಮ ಪ್ರಥಮ ಹಕ್ಕನ್ನು ಚಲಾಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.