(www.vknews. in) ; ನಿಷ್ಠೆ ಮತ್ತು ಪ್ರಾಮಾಣಿಕ ರಾಜಕಾರಣಿ ಸಮಾಜಕ್ಕೆ ಮತ್ತು ಎಲ್ಲಾ ಸಮುದಾಯದ ಜೊತೆ ಅನ್ಯೋನ್ಯತೆಯಲ್ಲಿದ್ದಂತ ರಾಜಕಾರಣಿ ಇವರ ನಿಧನ ವಾರ್ತೆ ಕೇಳಿ ತುಂಬಾ ದುಃಖವಾಯಿತು.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಹಾಗೂ ಹಿತೈಷಿಗಳಿಗೆ ದುಃಖವನ್ನು ತಡೆದುಕೊಳ್ಳಲು ಶಕ್ತಿ ನೀಡಲೆಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಜಿಲ್ಲಾಧ್ಯಕ್ಷ ಸಿ ಅಬ್ದುಲ್ರೆಹ್ಮಾನ್ ಹಾಗೂ ಜಿಲ್ಲಾ ಕೋಶಾಧಿಕಾರಿ ರಿಯಾಝ್ ಹರೇಕಳ ಸಂತಾಪ ವ್ಯಕ್ತಪಡಿಸಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.