ಮಂಗಳೂರು (www.vknews.in) : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್ಐಎ ಲುಕ್ ಔಟ್ ನೋಟೀಸ್ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಘೋಷಿಸಿತ್ತು.
ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.