ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಎಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿ ಬಹುಃ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ( ಕೂರ ತಂಙಳ್ ) ರವರು ಇಂದು ಅವರ ಇಟ್ಟಿಕುಳಂ ಮನೆಯಲ್ಲಿ ವಫಾತಾದರು.
ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ವಸತಿಯಲ್ಲಿದೆ. ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾ ರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.
ರಾತ್ರಿ 9 ಗಂಟೆಗೆ ಕೂರತ್ ಮಸೀದಿ ವಠಾರದಲ್ಲಿ ದಫನ್ ಕಾರ್ಯ ನಡೆಯಲಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.