ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಕರ್ನಾಟಕದ ಪ್ರವಾಸಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನ ಇಂದು ಹೊರಡಲಿದೆ .
KCF ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಕರ್ನಾಟಕದ ಪ್ರವಾಸಿಗರಿಗೆ ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಲ್ಲಿ ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರಿಗೆ, ಇಂದು 24/07/2020 ಶುಕ್ರವಾರ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ಪ್ರಾಯೋಜಕತ್ವದ ಚಾರ್ಟರ್ಡ್ ವಿಮಾನವು 180 ಪ್ರಯಾಣಿಕರನ್ನು ಹೊತ್ತು ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾನದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಹೊರಡಲಿದೆ.
ಪ್ರವಾಸಿ ಕನ್ನಡಿಗರಿಗೆ ಆಸರೆಯಾದ ಕೆಸಿಎಫ್ ಒಮಾನ್ ಚಾರ್ಟರ್ಡ ಪ್ಲೈಟ್…
180 ಪ್ರಯಾಣಿಕರನ್ನು ಹೊತ್ತು ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾನದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಇನ್ನೂ ಕೆಲವೇ ಘಂಟೆಗಳಲ್ಲಿ ಹೊರಡಲಿದೆ. ಇನ್ಶಾ ಅಲ್ಲಾ ವಿಮಾನ ನಿಲ್ದಾಣ ದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು ಸಿಧ್ದತೆಯಲ್ಲಿ ಅವಿಸ್ಮರಣೀಯ ಕ್ಷಣಗಳು….
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.