(www.vknews.in) ಕಡಬ:-ಮಾನ್ಯ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಾಗೂ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರು ರವರ ಆದೇಶದಂತೆ ಕಡಬ ಘಟಕದ ಗೃಹರಕ್ಷಕ ದಳದ ಸಿಬ್ಬಂದಿಯವರಾದ
ತಿಲಕ್, ಅನಿತ್ ಕುಮಾರ್, ಆಕಾಶ್, ಅನೀಶ್ ಜೋಸೆಫ್, ಮಹಿಳಾ ಗೃಹರಕ್ಷಕಿ ಮೀನಾಕ್ಷಿ,ಒಟ್ಟು ಐದು ಜನ ಗೃಹರಕ್ಷಕ ದಳದ ಸಿಬ್ಬಂದಿಯವರು ಕೋವಿಡ್ 19 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೋವೀಡ್ ಮಾರ್ಷಲ್ ಕರ್ತವ್ಯ ಕ್ಕೆ ಕಡಬ ಪಟ್ಟಣ ಪಂಚಾಯಿತಿ ಅಧಿಕಾರಿಯವರಿಗೆ ಇಂದು ವರದಿ ಮಾಡಿದರು ಪಟ್ಟಣ ಪಂಚಾಯಿತಿಯ ಸಹಕಾರದೊಂದಿಗೆ ಕಡಬ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕಡಬ ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅಮೈ ತಿಳಿಸಿದ್ದಾರೆ ಇ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸಿಬ್ಬಂದಿ ಶ್ರೀಮತಿವಾರಿಜ ಉಪಸ್ಥಿತರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.