ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಬಿ ಮೂಡ ಗ್ರಾಮದ ಬಿ ಸಿ ರೋಡು ಸಮೀಪದ ಮೈರಾನಪಾದೆ ನಿವಾಸಿ ಪಕೀರ ಅವರ ಮನೆ ಮೇಲೆ ಶನಿವಾರ ಸಂಜೆ ಬೀಸಿದ ಗಾಳಿಗೆ ಮರ ಬಿದ್ದು ಹಾನಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಬಿ ಮೂಡ ಗ್ರಾಮದ ಗ್ರಾಮ ಕರಣಿಕ ನಾಗರಾಜ್ ಹಾಗೂ ಸ್ಥಳೀಯ ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.